Hatrick Hero Shivarajkumar visited Kadri Temple in Mangaluru today (Sep 14th) <br /> <br />ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ನಗರದ ಕದ್ರಿ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
