Surprise Me!

'ಮಹದಾಯಿ ಹೋರಾಟದ ಬಂದ್' ಬಗ್ಗೆ ಪುನೀತ್ ಕೊಟ್ಟ ಹೇಳಿಕೆ | Filmibeat Kannada

2018-01-24 1,104 Dailymotion

ಮಹದಾಯಿ ನೀರಿನ ಹೋರಾಟಕ್ಕಾಗಿ ನಾಳೆ ಕರ್ನಾಟಕ ಬಂದ್ ಮಾಡುವ ಬಗ್ಗೆ ನಟ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ಪುನೀತ್ ರಾಜ್ ಕುಮಾರ್ ನಿರ್ಮಾಣದ ಎರಡನೇ ಸಿನಿಮಾದ ಮುಹೂರ್ತ ಇಂದು ಕಂಠಿರವ ಸ್ಟೂಡಿಯೋದಲ್ಲಿ ನಡೆದಿದ್ದು ಈ ವೇಳೆ ಪುನೀತ್ ಮಹದಾಯಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. <br /> <br />''ನಾವು ಕನ್ನಡಿಗರೆ, ಈ ಹೋರಾಟಕ್ಕೆ ನಮ್ಮ ಬೆಂಬಲ ಯಾವಾಗಲೂ ಇರುತ್ತದೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಸಿಗುವಂತಾಗಲಿ''. ಎಂದು ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ. ಈ ಹಿಂದೆಯೇ ಆದ ಮಹದಾಯಿ ಮತ್ತು ಕಾವೇರಿ ವಿಚಾರದ ಹೋರಾಟಗಳಲ್ಲಿ ಪುನೀತ್ ರಾಜ್ ಕುಮಾರ್ ಭಾಗಿಯಾಗಿದ್ದರು. <br /> <br />ಪುನೀತ್ ನಿರ್ಮಾಣದ ಎರಡನೇ ಚಿತ್ರ 'ಮಯಾ ಬಜಾರ್' ಸಿನಿಮಾದ ಮುಹೂರ್ತ ಇಂದು ನೆರವೇರಿದೆ. 'ಕವಲು ದಾರಿ' ಸಿನಿಮಾದ ನಂತರ ಅಪ್ಪು ಬಂಡವಾಳ ಹಾಕುತ್ತಿರುವ ಸಿನಿಮಾ ಇದಾಗಿದೆ. <br /> <br /> Puneeth Rajkumar gave reaction about mahadayi river protest today in Kanteerava Studio. He has been always supporting for these kind of protests

Buy Now on CodeCanyon