Surprise Me!

ಸಿದ್ದರಾಮಯ್ಯನವರ ಕೃಷಿ ಭಾಗ್ಯ ಯೋಜನೆ ಕರ್ನಾಟಕ ರೈತರ ಪಾಲಿನ ಸೌಭಾಗ್ಯ | Oneindia Kannada

2018-01-29 24 Dailymotion

ಕರ್ನಾಟಕ ಸರ್ಕಾರದ ಅನ್ನಭಾಗ್ಯ ಯೋಜನೆಯ ನಂತರ ಹೆಚ್ಚು ಜನಕ್ಕೆ ತಲುಪಿದ ಪರಿಣಾಮಕಾರಿ ಯೋಜನೆ ಎಂದರೆ ಕೃಷಿ ಭಾಗ್ಯ ಯೋಜನೆ. <br /> <br />ಕೃಷಿಭಾಗ್ಯ ಸಿದ್ದರಾಮಯ್ಯ ಸರ್ಕಾರದ ಅತ್ಯಂತ ಫಲಪ್ರಧ, ಫಲದಾಯಕ ಯೋಜನೆ ಎನ್ನಲಾಗುತ್ತದೆ. ಈ ಯೋಜನೆ ರಾಜ್ಯದ ಕೃಷಿ ಪದ್ಧತಿಯನ್ನು ಮೇಲ್ದರ್ಜೆಗೆ ಕೊಂಡೊಯ್ಯುವ ಜೊತೆಗೆ, ಕೃಷಿಯನ್ನು ಲಾಭದಾಯಕ ಉದ್ದಿಮೆ ಮಾಡುವತ್ತ ಹೆಜ್ಜೆ ಇಟ್ಟಿದೆ. <br /> <br />ಕೃಷಿ ಅಧಿಕಾರಿಗಳೇ ಹೇಳುವ ಪ್ರಕಾರ ಕೃಷಿ ಭಾಗ್ಯ ಯೋಜನೆ ಚಟುವಟಿಕೆಗೆ ಆದ್ಯತೆ ನೀಡುವ ಯೋಜನೆ, ಕೇವಲ ಕೃಷಿಗೆ ಮಾತ್ರವೇ ಒತ್ತು ನೀಡದೆ, ಕೃಷಿಯ ಉಪ ಕಸುಬುಗಳಿಗೂ ಈ ಯೋಜನೆ ಉತ್ತೇಜನ ನೀಡುತ್ತಿದೆ. ಕೃಷಿ ಹೊಂಡ, ಬದು ನಿರ್ಮಾಣ ಮುಂತಾದ ಕಾರ್ಯಕ್ರಮಗಳ ಮೂಲಕ ದೂರಗಾಮಿ ಕೃಷಿಗೆ ಆದ್ಯತೆ ನೀಡುವ ಕಾರ್ಯ ಮಾಡಲಾಗುತ್ತಿದೆ. <br /> <br />ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಯಾಶ್ರಿತ ಪ್ರದೇಶದ ರೈತರ ಕೃಷಿ ಜೀವನವನ್ನು ಉತ್ತಮ ಪಡಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ. <br />Karnataka government gave cores of grant to its important scheme 'Krishi Bhagya'. Krishi Bagya is a effective scheme many farmers in Karnataka made use of this scheme and doing productive agriculture. <br />

Buy Now on CodeCanyon