Surprise Me!

ನೀರು ಉಳಿಸಲು ಉಪೇಂದ್ರ ಅವರ ಪ್ರಜಾಕೀಯ ಪಕ್ಷದಿಂದ ಹೊಸ ಪ್ಲಾನ್ | Oneindia Kannada

2018-01-29 4,896 Dailymotion

ರಿಯಲ್ ಸ್ಟಾರ್ ಉಪೇಂದ್ರ, ಪ್ರಜಾಕೀಯದ ಮೂಲಕ ರಾಜಕೀಯ ಪ್ರವೇಶ ಮಾಡಿದಾಗ, ಚಿತ್ರರಂಗದಿಂದ ಅವರಿಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು. <br /> <br />ರಿಯಲ್ ಸ್ಟಾರ್ ಉಪೇಂದ್ರ ಅವರು ರೈತ ಎಂದೆನಿಸಿ ಹೆಗಲ ಮೇಲೆ ಟವೆಲ್ ಹಾಕಿಕೊಂಡ ಬಳಿಕ ಈಗ ತಲೆ ಮೇಲೆ ಟೋಪಿ ಇಟ್ಟುಕೊಂಡು ಸಕ್ರಿಯ ರಾಜಕೀಯಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಈ ಬಗ್ಗೆ ಈಗಾಗಲೇ ಸುದ್ದಿ ಅಲ್ಲಲ್ಲಿ ಬಂದಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದೆ. ಈ ಸುದ್ದಿ ನಿಜವೇ? ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ. ಸೂಪರ್ ಚಿತ್ರ ಸೂಪರ್ ಹಿಟ್ ಆದ ಬಳಿಕವೇ ಉಪ್ಪಿ ಅವರು ಪಾಲಿಟಿಕ್ಸ್ ಗೆ ಎಂಟ್ರಿಕೊಡುತ್ತಾರೆ ಎಂದು ದಟ್ಟವಾಗಿ ಸುದ್ದಿ ಹಬ್ಬಿತ್ತು. <br /> <br />ಆದರೆ, ಈ ಬಗ್ಗೆ ಉತ್ತರಿಸಿದ್ದ ಉಪೇಂದ್ರ, ನಾನ್ಯಾಕೆ ರಾಜಕೀಯ ಪ್ರವೇಶಿಸಬಾರದು. ನಾನು ಕೂಡಾ ಭವಿಷ್ಯದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತೇನೆ. ಆದರೆ, ನಾನು ಯಾವುದೇ ಪಕ್ಷವನ್ನು ಸೇರುವುದಿಲ್ಲ. ಕಾರಣ, ಯಾವ ಪಕ್ಷದವರೂ ನನಗೆ ಆಹ್ವಾನ ನೀಡಿಲ್ಲ ಎಂದಿದ್ದರು. <br /> <br />ಇದೀಗ ಉಪೇಂದ್ರ ಪ್ರಜಕೀಯದಲ್ಲಿದೆ ನೀರು ನಿರ್ವಹಣೆಗೆ ಹೊಸ ಯೋಜನೆ <br />Actor Upendra who gave a political entry on August 12, 2017. The director-turned-actor, who hinted about his possible political entry via his films & later joined politics. Now Upendra Prajakeeya has a solution for Water Management. Watch this video. <br />

Buy Now on CodeCanyon