Surprise Me!

ಫೆಬ್ರವರಿ 4ರಂದು ಬೆಂಗಳೂರು ಬಂದ್ ಗೆ ಅನುಮತಿಯಿಲ್ಲ, ಅಂದ್ರು ರಾಮಲಿಂಗಾ ರೆಡ್ಡಿ | Oneindia Kananda

2018-01-31 91 Dailymotion

Is there a Bengaluru bandh on February 4? Farmers organizations and activists from North Karnataka had called for a bandh on February 4 coinciding with Prime Minister Narendra Modi's visit to Bengaluru. However some farmers have said that it would be an insult to the PM to call for a bandh on that day and also seek time with him. But now Ramalinga Reddy says, Permission has not been given for Bengaluru Bandh. <br /> <br />ಯಾವ ಒಂದು ಹೋರಾಟ ಸಮಿತಿ ಮಂಚೂಣಿಯಲ್ಲಿ ನಿಂತು ಪ್ರತಿಭಟನೆ ನಡೆಸಬೇಕಾಗಿತ್ತೋ, ಆ ಸಂಘಟನೆಯೇ ಭಾನುವಾರ, ಫೆಬ್ರವರಿ 4ರಂದು ಕರೆಯಲಾಗಿರುವ ಬೆಂಗಳೂರು ಬಂದ್ ನಿಂದ ಹಿಂದಕ್ಕೆ ಸರಿದಿದೆ. <br /> <br />ಮಹಾದಾಯಿ ಹೋರಾಟ ಸಮಿತಿ ಬೆಂಗಳೂರು ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಘೋಷಿಸುವ ಮೂಲಕ, ಮಾತೆತ್ತಿದರೆ ಬಂದ್ ಗೆ ಕರೆ ನೀಡುವ ಕನ್ನಡಪರ ಸಂಘಟನೆಗಳು ತೀವ್ರ ಮುಜುಗರ ಎದುರಿಸಬೇಕಾಗಿ ಬಂದಿದೆ. <br /> <br />ಮಹಾದಾಯಿ ಹೋರಾಟ ಸಮಿತಿಯ ಮುಖ್ಯಸ್ಥ ವೀರೇಶ್ ಸೊಬರದಮಠ ಈ ಸಂಬಂಧ ಹೇಳಿಕೆ ನೀಡಿ, ಬಂದ್ ನಿಂದ ಯಾವುದೇ ಪರಿಹಾರ ಸಿಗದು ಎನ್ನುವುದನ್ನು ನಾವು ಮನವರಿಕೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ. <br /> <br />ಇದೇ ಸಮಯದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಬೆಂಗಳೂರು ಬಂದ್ ಬಗ್ಗೆ ಮಾತನಾಡಿದ್ದು ಸರ್ಕಾರದಿಂದ ಬಂದ್ ಗೆ ಅನುಮತಿ ಕೊಟ್ಟಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. <br /> <br />ನರೇಂದ್ರ ಮೋದಿಯವರು ಬರುವ ಸಂಧರ್ಭದಲ್ಲಿ ಬೆಂಗಳೂರು ಬಂದ್ ಗೆ ಅವಕಾಶ ಇಲ್ಲ ಎಂದು ಖಡಕ್ ಆಗಿ ನುಡಿದ್ದಾರೆ <br /> <br />

Buy Now on CodeCanyon