ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಬಿಜೆಪಿ ಹಾಗು ಕಾಂಗ್ರೆಸ್ ಮುಖಂಡರ ವಾಕ್ಸಮರ ಆರಂಭವಾಗಿದೆ. ನಾಯಕರ ಏಕಿಗೆ ತಿರುಗೇಟಿನ ಮಾತುಗಳು ಜಿಲ್ಲೆಯ ಜನರನ್ನು ರಂಜಿಸಲು ಆರಂಭಿಸಿವೆ. <br /> <br />MP Nalin Kumar Kateel slams Former minister Ramanath Rai . He mocked on Ramanath Rai and called him Omniscient.