#Karunanidhi who has been chief minister of Tamil Nadu for 5 times was a well known writer. Film Industry is missing this legend. Sudeep, #Rajanikanth, #KamalHaasan <br />have tweeted about Karunanidhi. <br /> <br />ಭಾರತ ಕಂಡ ದಿಗ್ಗಜ ರಾಜಕಾರಣಿ ಹಾಗೂ ತಮಿಳು ಚಿತ್ರರಂಗದ ಖ್ಯಾತ ಬರಹಗಾರರಾಗಿದ್ದ ಕರುಣಾನಿಧಿ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜನಿಕಾಂತ್, ರಾಧಿಕಾ ಶರತ್ ಕುಮಾರ್, <br />ಹನ್ಸಿಕಾ, ಕಮಲ್ ಹಾಸನ್ ಸೇರಿದಂತೆ ಅನೇಕ ಗಣ್ಯರು ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. <br /> <br />
