Surprise Me!

ಮಳೆ ತಂದ ಅವಾಂತರ, ಕೋಟಿ ಕೋಟಿ ನಷ್ಟ ಅನುಭವಿಸುತ್ತಿರುವ ಉಡುಪಿ..! | Oneindia Kannada

2018-08-16 1,101 Dailymotion

Due to heavy rain in Udupi the place is facing too many problems and also loss of 40 crores. <br /> <br /> <br />ಉಡುಪಿಯಲ್ಲಿ ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, 40 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಕಳಿಸಲಾಗಿದೆ. ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಾನಿ ಉಂಟಾಗಿದ್ದು, ಈತನಕ ಹಲವು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. <br />

Buy Now on CodeCanyon