Surprise Me!

ಮಳೆ ಬಗ್ಗೆ ಮುನ್ನಚ್ಚರಿಕೆ ವಹಿಸಲು ಸಿ ಎಂ ಕುಮಾರ ಸ್ವಾಮಿ ಸೂಚನೆ | Oneindia Kannada

2018-09-27 117 Dailymotion

ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಬೀಳುವ ಮನ್ಸೂಚನೆ ಇದೆ. ಈ ಸಂದರ್ಭದಲ್ಲಿ ಮಳೆ ಹಾನಿಗೆ ತುತ್ತಾಗುವ ಸಂದರ್ಭ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಜಾಗೃತೆ ವಹಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. <br /><br />Hevay rain in Bengaluru on Wednsday night. Chief minister HD Kumaraswamy request people to take precautionary measures.<br /><br />

Buy Now on CodeCanyon