ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಬೀಳುವ ಮನ್ಸೂಚನೆ ಇದೆ. ಈ ಸಂದರ್ಭದಲ್ಲಿ ಮಳೆ ಹಾನಿಗೆ ತುತ್ತಾಗುವ ಸಂದರ್ಭ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಜಾಗೃತೆ ವಹಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. <br /><br />Hevay rain in Bengaluru on Wednsday night. Chief minister HD Kumaraswamy request people to take precautionary measures.<br /><br />
