Minister D K Shivakumar and his family visited Kollur Mookambika temple in Udupi district and offered special pooja.<br /><br /><br /> ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರನ್ನು ಬೆಂಬಿಡದೆ ಕಾಡುತ್ತಿರುವ ಇಡಿ (ಜಾರಿ ನಿರ್ದೇಶನಾಲಯ) ತೂಗುಗತ್ತಿಯಿಂದ ತಪ್ಪಿಸಿಕೊಳ್ಳಲು ನಾನಾ ದೈವದ ಮೊರೆ ಹೋಗುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೇ ಕಂಡುಬರುತ್ತಿದೆ. ಈಗ ಕೊಲ್ಲೂರು ಮೂಕಾಂಬಿಕೆಯನ್ನು ಕುಟುಂಬ ಸಮೇತರಾಗಿ ದರ್ಶನ ಮಾಡಿದ್ದಾರೆ.<br />
