ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ತಮ್ಮ ಮುದ್ದಿನ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಡುತ್ತಿರುವುದಾಗಿ, ಭಾವುಕತೆಯಿಂದಲೇ ಘೋಷಿಸುತ್ತಿದ್ದಂತೆ ಪ್ರಜ್ವಲ್ ಮತ್ತು ರೇವಣ್ಣ ಸೇರಿದಂತೆ ಸಹಜವಾಗಿ ಕಂಬನಿ ಮಿಡಿದಿದ್ದಾರೆ.<br /><br /> Karnataka political latest news related to Lok Sabha Elections. H. D. Deve Gowda cries for leave his constituency.