BJP leader Ayanur Manjunath said that even if one hundred D K Shivakumar comes, BJP cannot defeat in Shimoga.<br />ಡಿ.ಕೆ.ಶಿವಕುಮಾರ್ ಮೈತ್ರಿ ಪಕ್ಷದ ಪರವಾಗಿ ಶಿವಮೊಗ್ಗ ಚುನಾವಾಣಾ ಉಸ್ತುವಾರಿ ವಹಿಸಿಕೊಳ್ಳುತ್ತಿರುವ ಬಗ್ಗೆ ಬಿಜೆಪಿ ಭಯಗೊಂಡಿದೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಇಂತಹ ನೂರು ಶಿವಕುಮಾರ್ ಬಂದರೂ ಶಿವಮೊಗ್ಗದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದರು.