ನನ್ನ ನಾಯಕತ್ವದ ಪರೀಕ್ಷೆ ಮಾಡಿಕೊಳ್ಳುವಷ್ಟು ನಾನು ದೊಡ್ಡವನಲ್ಲ. ರಾಜ್ಯದಲ್ಲಿ ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ ಅವರಂತಹ ದೊಡ್ಡ ನಾಯಕರು ಅಖಾಡದಲ್ಲಿ ಇದ್ದಾರೆ. ಅವರ ಪರವಾಗಿ ಪ್ರಚಾರಕ್ಕಾಗಿ ನಾನು ಬಂದಿದ್ದೇನೆ. ಈ ಬಾರಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಯುಚ ಮೋರ್ಚಾ ಕಾರ್ಯದರ್ಶಿ ವಿಜಯೇಂದ್ರ ತಿಳಿಸಿದರು.<br /><br /> BJP Yuva Morcha Secretary Vijayendra said that BJP victory days has been started. Our candidates will win on this election.Raganna wins in Shivamogga.