Chief minister H D Kumaraswamy promised Dr Vishnuvardhan fans about Vishnu memorial.<br /> ಬುಧವಾರ ನಿಖಿಲ್ ಪರವಾಗಿ ಪ್ರಚಾರ ಮಾಡಿದ ಸಿಎಂ, ಡಾ ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಭರವಸೆ ನೀಡಿ ಗಮನ ಸೆಳೆದರು. ಮಂಡ್ಯದ ಹಳ್ಳಿಯೊಂದರಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ವಿಷ್ಣುವರ್ಧನ್ ಅಭಿಮಾನಿಗಳು ಸಿಎಂಗೆ ಬೇಡಿಕೆ ಇಟ್ಟರು.