ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಚುನಾವಣಾ ಪ್ರಚಾರಕ್ಕೆ ನಟ ದರ್ಶನ್ ಧುಮುಕಿದ ಮೊದಲ ದಿನವೇ, ಅದರ ಪರಿಣಾಮ ಹೇಗಿರುತ್ತೆ ಎಂಬುದು ಅವರ ಅರಿವಿಗೆ ಬಂತು. ಆಗಲೇ ದಾಸ ನಿರ್ಧರಿಸಿಬಿಟ್ಟರು ಕೋಪ ಮಾಡಿಕೊಳ್ಳಬಾರದು, ಬೇಜಾರಗಬಾರದು, ನೊಂದುಕೊಳ್ಳಬಾರದು ಅಂತ.<br /> Kannada actor, challenging star darshan has respond some of the allegation of Jds leaders.