ಹಿಂದೂಗಳಾದ ದಲಿತರನ್ನು ಬೇರ್ಪಡಿಸುವ ಯತ್ನ ನಡೆಯುತ್ತಿದೆ. ಹಿಂದೂಗಳು ಬೇರೆಯಲ್ಲ, ದಲಿತರು ಬೇರೆಯಲ್ಲ. ಅಂಬೇಡ್ಕರ್, ಶ್ರೀರಾಮನನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಆದರೆ ಅಂಬೇಡ್ಕರ್, ಶ್ರೀ ರಾಮನನ್ನು ಬೇರ್ಪಡಿಸಲು ಸಾಕಷ್ಟು ಪ್ರಯತ್ನ ನಡೆದಿದೆ ಎಂದು ಶಾಸಕ ಸಿಟಿ ರವಿ ಹೇಳಿದರು.<br /> Addressing election campaign rally in Mangaluru BJP Leader CT Ravi slammed CM Kumaraswamy over his statement on soldiers.<br />