Surprise Me!

JDS ಸಚಿವರ ತಲೆದಂಡಕ್ಕೆ ಪಟ್ಟು ಹಿಡುದು ಕುಳಿತ ಸಿದ್ದು..? | Oneindia Kannada

2019-05-08 866 Dailymotion

ಮೈಸೂರಿನಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತಹಾಕಿದ್ದಾರೆ ಎನ್ನುವ ಸಮ್ಮಿಶ್ರ ಸರಕಾರದ ಸಚಿವರ ಹೇಳಿಕೆ, ಮಾಜಿ ಸಿಎಂ ಸಿದ್ದರಾಮಯ್ಯನವರ ತೀವ್ರ ಬೇಸರಕ್ಕೆ ಕಾರಣವಾಗಿದೆಯಾ? ಮೈಸೂರಿನ ಚುನಾವಣಾ ಫಲಿತಾಂಶ, ಕಾಂಗ್ರೆಸ್ ವಿರುದ್ದವಾಗಿ ಬಂದರೆ, ಸಿದ್ದರಾಮಯ್ಯ ತಿರುಗಿಬೀಳುತ್ತಾರಾ? ಈ ರೀತಿಯ ಪ್ರಶ್ನೆಗಳು ಕಾಂಗ್ರೆಸ್ ಮತ್ತು ಜೆಡಿಎಸ್ ವಲಯದಲ್ಲಿ ಓಡಾಡುತ್ತಿದೆ.<br />Did CLP leader Siddaramaiah demanded to outstur two (GT Deve Gowda and Sa Ra Mahesh) JDS cabinet ministers?

Buy Now on CodeCanyon