<br />Descr: Chief Minister Kumaraswamy is right now silent. No one knows secret behind it. We will get the answer after the election results.<br /> ಲೋಕಸಭಾ ಚುನಾವಣೆ ನಂತರ ವಿಶ್ರಾಂತಿಗಾಗಿ ರೆಸಾರ್ಟ್ ಸೇರಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೆಸಾರ್ಟ್ನಿಂದ ಹೊರ ಬಂದು ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಅವರ ಕಾರ್ಯದರ್ಶಿ ರಘುಕುಮಾರ್ ಮದುವೆಯ ಬೀಗರ ಔತಣಕೂಟದಲ್ಲಿ ಕಾಣಿಸಿಕೊಂಡಿದ್ದರು.
