JDS Supremo Deve Gowda given party key post to all important caste leaders. Is it counter Siddaramaiah proposed Ahinda rally?<br /> ದೇವೇಗೌಡ್ರು ಚುನಾವಣೆ ಸೋತಿದ್ದೇ ಪಕ್ಷ ಸಂಘಟನೆ ಮಾಡಲು ಎಂದು ಜೆಡಿಎಸ್ ಮುಖಂಡರೊಬ್ಬರು ಹೇಳಿದ್ದರು. ಅದರಂತೆಯೇ, ಒಂದು ಕಡೆ ಪಾದಯಾತ್ರೆಗೆ ಮುನ್ನುಡಿ ಬರೆಯಲು ಮುಂದಾಗಿರುವ ಗೌಡ್ರು, ಇನ್ನೊಂದು ಕಳೆ, ಅಳೆದುತೂಗಿ ಪಕ್ಷದ ಪದಾಧಿಕಾರಿಗಳ ಪಟ್ಟಿಯಲ್ಲೂ ರಾಜಕೀಯ ಮುತ್ಸದ್ದಿತನ ತೋರಿದ್ದಾರೆ.<br />