ಹಿರಿಯರಾದ ರಾಮಲಿಂಗಾ ರೆಡ್ಡಿ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕಿತ್ತು. ಅದನ್ನು ಕೊಡದೆ ತಪ್ಪು ಮಾಡಿರುವ ಬಗ್ಗೆ ನಮಗೂ ನೋವಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.<br /><br /> we will make Ramalinga Reddy as minister on the day when he takes back his resignation, DK Shivakumar said.<br />