<br />ಅತೃಪ್ತ ಶಾಸಕರ ರಾಜೀನಾಮೆ ವಿಚಾರದಲ್ಲಿ, ಇಷ್ಟು ತುರ್ತಾಗಿ, ಅದೂ ಭಾನುವಾರ ಸ್ಪೀಕರ್ ರಮೇಶ್ ಕುಮಾರ್ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆಂದು ಯಾರೂ ಊಹಿಸಿರಲಿಕ್ಕಿಲ್ಲ. ನಿರೀಕ್ಷೆಯಂತೆ, ಬಿಜೆಪಿ, ಸ್ಪೀಕರ್ ನಿರ್ಧಾರವನ್ನು ದೂರಿದರೆ, ಕಾಂಗ್ರೆಸ್ ಸ್ವಾಗತಿಸಿದೆ.<br /><br />Karnataka Assembly Speaker Disqualified 14 More MLAs, Is BJP Benifited From Speakers Decision<br /><br />