Chief secretary of government said that flood situation in Karnataka will come to normal situation till tuesday.<br /><br />ರಾಜ್ಯದಲ್ಲಿ ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೋಮವಾರ ಯಲ್ಲೋ(ಹಳದಿ) ಅಲರ್ಟ್ ಇರುತ್ತದೆ. ಸೋಮವಾರ ಕಳೆಯುವಷ್ಟರಲ್ಲಿ ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಮಾಹಿತಿ ನೀಡಿದ್ದಾರೆ.<br />