ಕನ್ನಡದ ಕೋಟ್ಯಧಿಪತಿ ಸೀಸನ್ 4 ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ಕಾರ್ಯಕ್ರಮ. ಮನರಂಜನೆ ಜೊತೆಗೆ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇರುವ ಏಕೈಕ ಕನ್ನಡದ ಕಾರ್ಯಕ್ರಮ. ಇತ್ತೀಚಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ವಿರುದ್ಧ ಭಾರಿ ವಿರೋದ ವ್ಯಕ್ತವಾಗುತ್ತಿದೆ.<br /><br />Netizens outrage against Pratap Simha and Tejasvi Surya for participate in Kannadada Kotyadhipati.