ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆಯಂತೆ ದಂಡಮೊತ್ತವನ್ನು ಕಡಿತಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್ 1ರಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪರಿಷ್ಕರಿಸಿ ನಿಯಮ ಜಾರಿಗೊಳಿಸಿತ್ತು.<br /><br />The state government has slashed the expensive amount charged for traffic violations.