Surprise Me!

ಅನರ್ಹ ಶಾಸಕರಿಗೆ ಇಂದು ಸಿಹಿ ಸುದ್ದಿ ಕೊಡುತ್ತಾ ಸುಪ್ರೀಂ ಕೋರ್ಟ್..? | Rebel MLA's

2019-09-17 616 Dailymotion

ಅನರ್ಹ ಶಾಸಕರ ಅರ್ಜಿ ವಿಚಾರಣೆ ಇಂದು(ಸೆ.17)ನಡೆಯಲಿದ್ದು, ನ್ಯಾ. ಎನ್.ವಿ ರಮಣ, ನ್ಯಾ.ಮೋಹನ್ ಶಾಂತನಗೌಡ ಮತ್ತು ನ್ಯಾ.ಅಜಯ್ ರಸ್ತೋಗಿ ಅವರಿರುವ ತ್ರಿಸದಸ್ಯ ಪೀಠ ಈ ಅನರ್ಹ ಶಾಸಕ ಸಲ್ಲಿಸಿರುವ ಒಟ್ಟು 9 ರಿಟ್ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳಿಗೆ ಕೊನೆಗೂ ವಿಚಾರಣೆ ಕಾಲ ಕೂಡಿಬಂದಿದೆ.<br /> Supreme Court Agreed to consider an urgent plea made by several disqualified Karnataka MLA Today(September 17) .

Buy Now on CodeCanyon