Surprise Me!

ರಾಜ್ಯಕ್ಕೆ ಬಿಜೆಪಿಯಿಂದ ದೊಡ್ಡ ಅನ್ಯಾಯ. | Yediyurappa | Oneindia Kannada

2019-09-19 678 Dailymotion

ನೆರೆ ಪರಿಹಾರದ ಸಂಬಂಧ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಪ್ರಯತ್ನಿಸುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಮಯ ನೀಡದೆ ಮುಂದೂಡುತ್ತಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.<br /><br />Congress leader Siddaramaiah criticised PM for not givng time for CM BS Yediyurappa to discuss on flood related issues.

Buy Now on CodeCanyon