Surprise Me!

ಮೋದಿ ಆಲೋಚನೆಗಳಿಗೆ ವಿಶ್ವ ಮಾನ್ಯತೆ ಇದೆ ಎಂದ ಎಸ್ಎಲ್.ಭೈರಪ್ಪ

2019-09-23 1 Dailymotion

ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏನು ಮಾಡಿದರೂ ಆ ಕೆಲಸದ ಹಿಂದೆ ದೂರಾಲೋಚನೆ ಇರುತ್ತದೆ. ಜತೆಗೆ ಪ್ರಾಮುಖ್ಯ ಇರುತ್ತದೆ. ಮೋದಿ ಅವರಿಗೆ ಸಾಕಷ್ಟು ಲೋಕಾನುಭವ ಇದೆ" ಎಂದು ಸಾಹಿತಿ ಹಾಗೂ ಈ ಬಾರಿಯ ಮೈಸೂರು ದಸರಾ ಉದ್ಘಾಟಕ ಎಸ್. ಎಲ್. ಭೈರಪ್ಪ ಭಾನುವಾರ ಅಭಿಪ್ರಾಯ ಪಟ್ಟರು.<br /> Prime minister Narendra Modi thoughts accepted globally, said by well known Kannada writer S. L. Bhyrappa in Suttur mutt on Sunday.<br />

Buy Now on CodeCanyon