"ಉಪ ಚುನಾವಣೆಯಲ್ಲಿ ಬಿಜೆಪಿ ಸೋತು, ನಮಗೆ ಬಹುಮತ ಬಂದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ. ಆಗ ಚುನಾವಣೆಗೆ ಹೋಗಬೇಕಾಗುತ್ತದೆ ಎಂಬ ಅರ್ಥದಲ್ಲಿ ಹೇಳಿದ್ದೇನೆ. ಸರ್ಕಾರ ಕೆಡವುವುದು ದೇವೇಗೌಡರ ಕುಟುಂಬದ ಕೆಲಸ" ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಬೆಳಗಾವಿಯಲ್ಲಿ ಹೇಳಿದ್ದಾರೆ.<br /><br />It is Deve Gowda's family job to destabalise government, not mine, alleges opposition leader Siddaramaiah.