ಜೆಡಿಎಸ್ನ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಮಂಡ್ಯದಲ್ಲಿಯೂ ಕಮಲ ಅರಳಿದೆ. ಕೆಆರ್ ಪೇಟೆ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣ ಗೌಡ ಗೆಲುವು ಸಾಧಿಸಿದ್ದಾರೆ. ಇದರಿಂದ ಮಂಡ್ಯದ ನೆಲದಲ್ಲಿ ತನ್ನ ಅಸ್ತಿತ್ವ ಪ್ರದರ್ಶನಕ್ಕೆ ಪ್ರಯತ್ನಿಸುತ್ತಿದ್ದ ಬಿಜೆಪಿ ಮೊದಲ ಗೆಲುವಿನ ರುಚಿ ಕಂಡಂತಾಗಿದೆ. ಜತೆಗೆ ತನ್ನ ಪ್ರಾಬಲ್ಯದ ಜಿಲ್ಲೆಯಲ್ಲಿ ಜೆಡಿಎಸ್ ಭಾರಿ ಹಿನ್ನಡೆ ಅನುಭವಿಸಿದೆ.<br /> Karnataka By Election Results KR Pete: BJP's Narayana Gowda's victory bring the first ever win for BJP in KR Pete.
