ಪ್ರಮಾಣವಚನ ಸ್ವೀಕರಿಸಿದ ನಂತರ ಎಲ್ಲಾ ಶಾಸಕರು, ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಸಚಿವರ ಬಳಿ ಹೋದರು. ಅದರಂತೆಯೇ, ಶರತ್ ಬಚ್ಚೇಗೌಡ ಕೂಡಾ ಯಡಿಯೂರಪ್ಪನವರ ಆಶೀರ್ವಾದ ಪಡೆಯಲು ಮುಂದಾದರು. ಆದರೆ, ಬಿಎಸ್ವೈ ಅವರ ಕಡೆ ತಿರುಗಿಯೂ ನೋಡಲಿಲ್ಲ.<br /><br />Hoskote MLA Sharath Bachegowda Take Oath Came to CM Yediyurappa To Take Blessings. But, Yediyurappa Left The Place.
