ಲೋಕಸಭೆ ಚುನಾವಣೆಯಲ್ಲಿ, ಸಂಸದೆ ಸುಮಲತಾ ಪರ ಪ್ರಚಾರದ ಅಕಾಡಕ್ಕೆ ಇಳಿದು ಬಾರಿ ಸದ್ದು ಮಾಡಿದ್ದ ಜೋಡೆತ್ತುಗಳು ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಇಬ್ಬರು ಸೇರಿ ಮಂಡ್ಯ ಗೋಶಾಲೆಯ ಉದ್ದಾರಕ್ಕೆ ನಿಲ್ಲುವ ಮೂಲಕ ಮತ್ತೊಮ್ಮೆ ಮಂಡ್ಯ ಜನರ ಹೃದಯ ಗೆದ್ದಿದ್ದಾರೆ.<br /><br />Kannada Actor Yash's Yashomarga foundation helps for Mandya Goshala. Actor Darshan also helps for same Goshala.