ಬೆಂಗಳೂರು ಹೊರವಲಯದ ಆನೇಕಲ್ ನ ಸರ್ಜಾಪುರದಲ್ಲಿ ಕೇಂದ್ರ ಸರಕಾರ ಕೊರೊನಾ ಸಂದರ್ಭ ಬಡವರಿಗೆ ವಿತರಿಸಲೆಂದು ಪೂರೈಸಿದ ಪಡಿತರ ಧಾನ್ಯಗಳ ಅಕ್ರಮ ದಾಸ್ತಾನು ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿ ಮಾಡಿದ್ದಾರೆ.<br />Essentials meant for the poor people are being scammed and DK Shivakumar calls a press meet to talk about the issue