ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಮೂರನೇ ಬಾರಿಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಿದೆ . ಹೀಗಿರುವಾಗ ದಾವಣಗೆರೆ ಕೊರೊನ ಸೋಂಕಿಗೆ ಗುಜರಾತ್ ನಂಟು ? ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳೋದೇನು ?<br />The national lockdown has been continued and we still don't Know how it is going to end . Meanwhile Davangere Corona cases linked to Gujarat ?<br />