ಕೋಲಾರದ ಜಿಲ್ಲಾ ಉಸ್ತುವಾರಿ ಸಚಿವ ಎಚ್ ನಾಗೇಶ್ ವಿರುದ್ಧ ಕಳಪೆ ಆಹಾರ ಪದಾರ್ಥಗಳ ವಿತರಣೆ ಆರೋಪ ಕೇಳಿಬಂದಿದೆ. ಸಚಿವರು ಹುಳು ಬಿದ್ದ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ ಎಂದು ಕೋಲಾರದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. <br /><br />People of mulabagilu in kolar district alleges against excise minister H Nagesh for poor quality food products distribution. <br />