ಚಿರು ಸರ್ಜಾ ಶವದ ಮುಂದೆ ಕೂತು, 'ಮಾತನಾಡು, ಮಾತನಾಡು' ಎಂದು ಗೋಗರೆದಿದ್ದ ಅರ್ಜುನ್ ಸರ್ಜಾ ದುಃಖವಿನ್ನೂ ಆರಿಲ್ಲ.<br /><br />ಚಿರು ಸರ್ಜಾ ನಿಧನದ ಸುದ್ದಿ ತಿಳಿದ ಕೂಡಲೇ ಫೇಸ್ಬುಕ್ನಲ್ಲಿ ಕಪ್ಪು ಬಣ್ಣದ ಚಿತ್ರ ಪೋಸ್ಟಿಸಿ ದುಃಖ ವ್ಯಕ್ತಪಡಿಸಿದ್ದ ಅರ್ಜುನ್ ಸರ್ಜಾ ಇದೀಗ ಚಿತ್ರವನ್ನು ಬದಲಾಯಿಸಿದ್ದಾರೆ. ಅಲ್ಲಿ ತಮ್ಮದೇ ಚಿತ್ರವನ್ನು ಹಾಕಿದ್ದಾರೆ.<br /><br />Actor Arjun Sarja changed his display picture in facebook. He looks very angry.<br />