ನಟ ದರ್ಶನ್, ಉದ್ಯಮಿ ಅಂಬಾನಿಯ ಕುರಿತು ಅನುಮಾನವೊಂದನ್ನು ಎತ್ತಿದ್ದಾರೆ. ಚಿತ್ರಮಂದಿರಗಳನ್ನು ಪೂರ್ಣವಾಗಿ ತೆರೆಯದೇ ಇರುವ ಹಿಂದೆ ಅಥವಾ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನಿರಾಕರಿಸುತ್ತಿರುವ ಹಿಂದೆ ಅಂಬಾನಿಯ ಕೈವಾಡ ಇರಬಹುದು ಎಂದಿದ್ದಾರೆ ದರ್ಶನ್ ಎತ್ತಿದ್ದಾರೆ.<br /><br />Darshan raised doubt over Ambani may be the reason behind theaters were not permitted to allow 100% viewers.