ವಿಕಾಸಸೌಧದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ದರ್ಶನ್ ಅವರನ್ನು ಅಧಿಕೃತವಾಗಿ ಕೃಷಿ ಇಲಾಖೆಯ ರಾಯಭಾರಿ ಎಂದು ಘೋಷಿಸಲಾಯಿತು. ಇದೇ ಸಮಾರಂಭದಲ್ಲಿ ಹಾಜರಿದ್ದ ಸಿಎಂ ಯಡಿಯೂರಪ್ಪ ಅವರು ದರ್ಶನ್ ಅವರ ಶ್ರಮವನ್ನು ಬಹುವಾಗಿ ಕೊಂಡಾಡಿರು.<br />#Darshan #Yediyurappa<br /> CM Yediyurappa praised actor Darshan for agreeing to be ambassador for Karnataka agriculture department.