ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಹೋರಾಟದಲ್ಲಿ ಕರ್ನಾಟಕ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಕೇರಳ ಕರ್ನಾಟಕ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದಾರೆ. ಈ ನಿರ್ಣಾಯಕ ಹೋರಾಟದಲ್ಲಿ ಗೆಲುವು ಸಾಧಿಸಿ ಮುಂದಿನ ಹಂತಕ್ಕೇರಲು ಎರಡೂ ತಂಡಗಳು ಸಜ್ಜಾಗಿದೆ. ಲೀಗ್ ಹಂತದಲ್ಲಿ ಎರಡೂ ತಂಡಗಳು ಶ್ರೇಷ್ಠ ಪ್ರದರ್ಶನವನ್ನು ನೀಡಿದ್ದವು.<br />#VijayHazareTrophy #Gautam #DeduttPadikkal<br />Karnataka is playing Kerala in the quarter finals of the Vijay Hazare trophy and here are the few updates
