ಒಂದು ಕಡೆ ಕೊರೊನಾ ನಿರ್ವಹಣೆ, ಇನ್ನೊಂದು ಉಪಚುನಾವಣೆಯ ಫಲಿತಾಂಶದ ಮೇಲೆ ಯಡಿಯೂರಪ್ಪನವರ ಮತ್ತವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಬಿಜೆಪಿ ಪಡಶಾಲೆಯಲ್ಲಿ ಕೇಳಿ ಬರುತ್ತಿದೆ.<br /><br />Karnataka CM Yediyurappa And BY Vijayendra future Stands On Karnataka By-Elections Result on May 2nd