ನಟಿ ವಿಜಯಲಕ್ಷ್ಮಿ ತಮಿಳುನಾಡಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ಕನ್ನಡಿಗರು ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ತಾರತಮ್ಯ ನಡೆಯುತ್ತಿದೆ ಅನ್ನೋ ವಿಚಾರದ ಬಗ್ಗೆ ಮಾತನಾಡಿದ್ದಾರೆ.<br /><br />Vijayalakshmi requests Shivarajkumar and Kannada Actors to help with her sister Usha Devi's treatment.