Karnataka Unlock: Outdoor shooting start from june 21st announced CM Yediyurappa.<br /><br />ಅನ್ಲಾಕ್ ಹಿನ್ನೆಲೆ ರಾಜ್ಯದಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸೋಮವಾರದಿಂದ ರಾಜ್ಯದಲ್ಲಿ ಸಿನಿಮಾ, ಧಾರಾವಾಹಿ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ಮಾಡಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.