ಕೆ.ಎಸ್. ಈಶ್ವರಪ್ಪ ಕೊಟ್ಟ ಕೇಸರಿ ಧ್ವಜ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್,ರಾಜೀನಾಮೆಗೆ ಪಟ್ಟು ಹಿಡಿದಿದೆ. ಈಶ್ವರಪ್ಪರನ್ನ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ವಿಧಾನಸಭೆ, ವಿಧಾನಪರಿಷತ್ನಲ್ಲಿ ಅಹೋರಾತ್ರಿ ಹೋರಾಟ ನಡೆಸಿದೆ <br /> <br />Congress legislators will spend the night inside Karnataka Legislative Assembly and Council on Thursday