ರಾಜ್ಯದಲ್ಲಿ ಕೆಲ ವಾರಗಳಿಂದ ಅಬ್ಬರ ನಿಲ್ಲಿಸಿದ್ದ ವರುಣ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಅಕಾಲಿಕ ಮಳೆಯಿಂದ ರೈತರು ಕಂಗಾಲಾಗಿದ್ದು, ಬೆಳೆನಾಶದ ಆತಂಕದಲ್ಲಿದ್ದಾರೆ.. ಇನ್ನು ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.<br /><br />#publictv #raindamage <br />