<br />#KarnatakaElections #HDKumaraswamy #kempegowda <br />Nanjavadoota Swamiji had an argument while on stage in Hiriyuru <br /> <br />ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬುಡರಕುಂಟೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಶ್ರೀಗಳ ಮಧ್ಯೆ ಜನಾಂಗದ ಮುಖಂಡನ ನಡುವೆ ಒಕ್ಕಲಿಗರ ಮೀಸಲಾತಿ ವಿಚಾರಕ್ಕೆ ವಾಗ್ವಾದ ನಡೆದಿದೆ.