ಹೊಸಪೇಟೆಯ ಕ್ರಾಂತಿ ಇವೆಂಟ್ ವಿಡಿಯೋ ಶೇರ್ ಮಾಡಿ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ದರ್ಶನ್ | Oneindia Kannada
2022-12-21 2,853 Dailymotion
darshan shares glimpse of hospet kranti second song release event <br />ಹೊಸಪೇಟೆ ಘಟನೆಯ ನಂತರ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ. ಯಾವುದೇ ವಿಚಾರದ ಬಗ್ಗೆ ಮಾತನಾಡುವ ಗೋಜಿಗೆ ಹೋಗಿಲ್ಲ. ಇದೀಗ ಸ್ಪೆಷಲ್ ವಿಡಿಯೋ ಶೇರ್ ಮಾಡಿ ಹೊಸಪೇಟೆಯ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.