ಬಿಜೆಪಿಯವರು ಬಜರಂಗ ಬಲಿ ಹೆಸರನ್ನು ಕೇವಲ ತಮ್ಮ ಮತ ಗಳಿಕೆಗೆ ಮಾತ್ರ ಬಳಸುತ್ತಾರೆ. ಆದರೆ, ನಾವು ಭ್ರಷ್ಟಾಚಾರ ತೊಲಗಿಸಲು ಈ ಘೋಷಣೆ ಕೂಗುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. <br />#KarnatakaElection2023 #Mallikarjunkharge #Bajarangdala #BajarangiSlogan #congress <br /> ~HT.162~PR.30~ED.31~