ಅಭಿವೃದ್ಧಿ ಕೆಲಸ, ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದರೂ ಜನರು ಸೋಲಿಸಿದರು. ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜಕೀಯ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ" ಎಂದರು. <br /> <br />#Renukacharya #Honnali <br />#KarnatakaElections2023 #KarnatakaElectionsWithOI #CountingDay <br />#JagadheeshShettar #JDS <br />#BJP #Congress #FullMejority #VSomanna #JCMadhuswamy #DrKSudhakar #Siddaramaiah #DKS #PMModi <br /> ~HT.36~PR.28~ED.32~