ಕೇಸರಿ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಕೋಪ ಏಕೆ? ಭಾರತದ ತ್ರಿವರ್ಣ ಧ್ವಜ ಕೇಸರಿಯಿಂದಲೇ ಶುರುವಾಗುತ್ತದೆ ಎಂದು ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಮೂಲಕ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ಎಂಬ ಡಿಕೆ ಶಿವಕುಮಾರ್ ಮಾತಿಗೆ ತಿರುಗೇಟು ನೀಡಿದ್ದಾರೆ. <br /> <br />#kesari #Saffroncolourissue #Indiaflag #Vijayendra #DKShivakumar #Congressgovt, #Siddaramaiah #BJP #Congresscontroversy <br /><br /> ~HT.36~ED.32~PR.28~
