"ನಮ್ಮದೇ ಸರ್ಕಾರ ಇದೆ, ಯಾವಾಗ ಏನು ಬೇಕಾದ್ರೂ ಆಗಬಹುದು.."<br /><br />► "ಹರಿಪ್ರಸಾದ್ ಯಾವತ್ತೂ ಅಧಿಕಾರದ ಆಸೆಯಿಂದ ರಾಜಕೀಯ ಮಾಡಿಲ್ಲ.."<br /><br />► "ಮುಂದೆಯೂ ಅವರಿಗೆ ಅವಕಾಶಗಳು ಸಿಗಬಹುದೆಂಬ ನಿರೀಕ್ಷೆ ಇದೆ.."<br /><br />► ಮಂಗಳೂರಿನಲ್ಲಿ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಸುದ್ದಿಗೋಷ್ಠಿ<br /><br />#varthabharati #mangaluru #PrathibhaKulai #congress